ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ. ನೆರವು ಪಡೆಯುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ನ್ಯಾಯಾಲಯದ ಸೂಚನೆಯಂತೆ ಸಂತ್ರಸ್ತರಿಗೆ ಆರ್ಥಿಕವಾಗಿ ಸಹಾಯ ಮಾಡಲಾಗುತ್ತಿದೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡಲಾಗುತ್ತಿದೆ.
-ನೂರುನ್ನೀಸಾ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ