<p><strong>ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ):</strong>ಮಧುಗಿರಿ ತಾಲೂಕಿನಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದಲ್ಲಿ ಸುಮಾರು 1 ವರ್ಷದ ಗಂಡು ಚಿರತೆ ಗುರುವಾರ ಬೋನಿಗೆ ಬಿದ್ದಿದೆ.</p>.<p>ಕಳೆದ ಕೆಲ ದಿನಗಳಿಂದ ಚಿರತೆ ಹಾವಳಿಯಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದರು.</p>.<p>ಚಿರತೆ ಹಿಡಿಯಲು ಗ್ರಾಮದ ರಾಮೇಗೌಡ ಎಂಬುವವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು. ಬೋನಿನೊಳಗೆ ಸತ್ತ ನಾಯಿಯನ್ನು ಇರಿಸಲಾಗಿತ್ತು.</p>.<p>ನಾಯಿಯನ್ನು ನೋಡಿ ಬೋನಿನೊಳಗೆ ಬಂದ ಚಿರತೆ ಸೆರೆಯಾಗಿದೆ.</p>.<p>ಚಿರತೆಯನ್ನು ಬೆಂಗಳೂರಿನಬನ್ನೇರುಘಟ್ಟಕ್ಕೆ ಕಳುಹಿಸಲಾಗುವುದು ಎಂದು ಅರಣ್ಯ ಅಧಿಕಾರಿ ರವಿ ಮತ್ತು ಮುತ್ತುರಾಜ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ):</strong>ಮಧುಗಿರಿ ತಾಲೂಕಿನಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದಲ್ಲಿ ಸುಮಾರು 1 ವರ್ಷದ ಗಂಡು ಚಿರತೆ ಗುರುವಾರ ಬೋನಿಗೆ ಬಿದ್ದಿದೆ.</p>.<p>ಕಳೆದ ಕೆಲ ದಿನಗಳಿಂದ ಚಿರತೆ ಹಾವಳಿಯಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದರು.</p>.<p>ಚಿರತೆ ಹಿಡಿಯಲು ಗ್ರಾಮದ ರಾಮೇಗೌಡ ಎಂಬುವವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು. ಬೋನಿನೊಳಗೆ ಸತ್ತ ನಾಯಿಯನ್ನು ಇರಿಸಲಾಗಿತ್ತು.</p>.<p>ನಾಯಿಯನ್ನು ನೋಡಿ ಬೋನಿನೊಳಗೆ ಬಂದ ಚಿರತೆ ಸೆರೆಯಾಗಿದೆ.</p>.<p>ಚಿರತೆಯನ್ನು ಬೆಂಗಳೂರಿನಬನ್ನೇರುಘಟ್ಟಕ್ಕೆ ಕಳುಹಿಸಲಾಗುವುದು ಎಂದು ಅರಣ್ಯ ಅಧಿಕಾರಿ ರವಿ ಮತ್ತು ಮುತ್ತುರಾಜ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>