ಸಮಾಜದ ಮುಖಂಡರಾದ ಎಂ.ಆಂಜನೇಯ, ಅಗ್ನಿಕುಲ ತಿಗಳ ಜನಾಂಗದ ಅಧ್ಯಕ್ಷ ಕುಂಭಿ ನರಸಯ್ಯ, ಸಬ್ ಇನ್ಸ್ಪೆಕ್ಟರ್ ಲಕ್ಷ್ಮಯ್ಯ, ಅಗ್ನಿಬನ್ನಿರಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎಲ್.ಕುಂಭಯ್ಯ, ಪಾಲಿಕೆ ಸದಸ್ಯರಾದ ಎ.ಶ್ರೀನಿವಾಸ್, ಶಶಿಕಲಾ ಗಂಗಹನುಮಯ್ಯ, ಎನ್.ಎಸ್.ಶಿವಣ್ಣ, ಪ್ರೆಸ್ ರಾಜಣ್ಣ ಹಾಗೂ ಸಮುದಾಯದ ಮುಖಂಡರು ಇದ್ದರು.