ಪುರಸಭೆ ಅಧ್ಯಕ್ಷ ತಿಮ್ಮರಾಜು, ಡಿವೈಎಸ್ಪಿ ಕೆ.ಜಿ.ರಾಮಕೃಷ್ಣ, ತಹಶೀಲ್ದಾರ್ ವೈ.ರವಿ, ತಾ.ಪಂ.ಇಒ ಡಿ.ದೊಡ್ಡಸಿದ್ದಪ್ಪ, ಡಿಡಿಪಿಐ ಕೃಷ್ಣಮೂರ್ತಿ, ಸಿಡಿಪಿಒ ಅನಿತಾ, ಬಿಇಒ ನಂಜುಂಡಯ್ಯ, ಉಪನ್ಯಾಸಕ ನಾಗಪ್ಪ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಎಂ.ಎಸ್.ಚಂದ್ರಶೇಖರ್, ಎಂ.ಎಲ್.ಗಂಗರಾಜು, ಎಂ.ಆರ್.ಜಗನ್ನಾಥ್, ಕೆ.ನಾರಾಯಣ, ನರಸಿಂಹಮೂರ್ತಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಎಚ್.ವೆಂಕಟೇಶ್, ಗಾಯಕ ಕಂಬದ ರಂಗಯ್ಯ, ಕಸಾಪ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ ಇದ್ದರು.