ಕುಂಚಿಟಿಗ ಜನಾಂಗವು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಯಿಂದ ಬಿಟ್ಟು ಹೋಗಿದೆ. ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಸಂಘಟನೆಗಳು, ಮಠಾಧೀಶರು, ಜನಾಂಗದ ಮುಖಂಡರು ಹೋರಾಟ ನಡೆಸಿದ್ದರು. ಇದರ ಫಲವಾಗಿ ರಾಜ್ಯ ಸರ್ಕಾರವು ಮೈಸೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕುಲಶಾಸ್ತ್ರ ಅಧ್ಯಯನ ಮಾಡಿದ್ದು, ವರದಿಯನ್ನು ಅಂಗೀಕರಿಸಿದೆ. ಈ ವರದಿ ಆಧಾರದ ಮೇಲೆ ಒಬಿಸಿ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಿದೆ ಎಂದು
ಹೇಳಿದರು.