ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್, ನೀರಿನ ಶುಲ್ಕ ಹಾಗೂ ರಾಜಿಯಾಗಬಲ್ಲ, ವೈವಾಹಿಕ ಹಾಗೂ ಸಿವಿಲ್ ಪ್ರಕರಣಗಳು; ನ್ಯಾಯಾಲಯದಲ್ಲಿ ಬಾಕಿ ಇರುವ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ (ವಿಚ್ಛೇದನ ಹೊರತುಪಡಿಸಿ), ಮೋಟಾರು ಅಪಘಾತ ಪರಿಹಾರ, ಭೂ ಸ್ವಾಧೀನ ಪ್ರಕರಣ ಹಾಗೂ ಸಿವಿಲ್ ಪ್ರಕರಣ; ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.