ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 8ಕ್ಕೆ ಲೋಕ ಅದಾಲತ್‌

Published 14 ಜೂನ್ 2023, 12:40 IST
Last Updated 14 ಜೂನ್ 2023, 12:40 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದ್ದು, ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ ಎಂದು ಜೆಎಂಎಫ್‌ಸಿ ನ್ಯಾಯಾಧೀಶ ವಿ.ವೆಂಕಟೇಶಪ್ಪ ತಿಳಿಸಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದಂತೆ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಲೋಕ ಅದಾಲತ್‌ ನಡೆಯಲಿದೆ. ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡರೆ ಎರಡೂ ಕಡೆಯವರಿಗೆ ಹಣ, ಸಮಯ ಉಳಿತಾಯ, ನೆಮ್ಮದಿ ದೊರೆಯಲಿದೆ ಎಂದರು.

ನ್ಯಾಯಾಧೀಶರಾದ ಎ. ಶ್ರೀನಾಥ್, ಆರ್. ಅಪರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT