ಮಾಜಿ ಶಾಸಕ ತಿಪ್ಪಾರೆಡ್ಡಿ, ತಿಮ್ಮರಾಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ರಂಗಶ್ವಾಮಯ್ಯ, ಅರೇಹಳ್ಳಿ ಬಾಬು, ಮದ್ದೇವಳ್ಳಿ ರಾಮಕೃಷ್ಣ, ನರಸಿಂಹಮೂರ್ತಿ, ಆರ್.ರಾಘವೇಂದ್ರ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಪಡಿರಮೇಶ್, ರಹಮತ್ ವುಲ್ಲಾಖಾನ್, ವಿಜಯರಾಜು ಪಾಲ್ಗೊಂಡಿದ್ದರು.