<p><strong>ತುಮಕೂರು:</strong> ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. </p><p>ಎಸ್.ರಾಜು ಅವರಿಗೆ ಸಂಬಂಧಿಸಿದ ಬೆಂಗಳೂರಿನ ಎರಡು ಮನೆ, ಬಳ್ಳಾರಿಯಲ್ಲಿ ಒಂದು ಮನೆ ಮತ್ತು ತುಮಕೂರಿನ ದಿಬ್ಬೂರು ಬಳಿಯ ರಾಜು ಆಪ್ತ ಸತೀಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.</p><p>ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. </p><p>ಎಸ್.ರಾಜು ಅವರಿಗೆ ಸಂಬಂಧಿಸಿದ ಬೆಂಗಳೂರಿನ ಎರಡು ಮನೆ, ಬಳ್ಳಾರಿಯಲ್ಲಿ ಒಂದು ಮನೆ ಮತ್ತು ತುಮಕೂರಿನ ದಿಬ್ಬೂರು ಬಳಿಯ ರಾಜು ಆಪ್ತ ಸತೀಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.</p><p>ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>