ಬೆಂಗಳೂರು ಮತ್ತು ಮಾಗಡಿಯವರಾದ ಯುವಕರು ಬೆಂಗಳೂರಿನ ಏಷ್ಯಯನ್ ಪೇಯಿಂಟ್ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪಟ್ಟಣದ ಬಣ್ಣದ ಅಂಗಡಿಗೆ ಬಣ್ಣದ ಬಾಕ್ಸ್ ಇಳಿಸಿ ವಾಪಸ್ ತೆರಳುತ್ತಿರುವಾಗ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಮದ್ದನಹಳ್ಳಿ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ಇಬ್ಬರು ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಒಬ್ಬರು ಬಚಾವಾಗಿದ್ದಾರೆ.