<p><strong>ಮಧುಗಿರಿ</strong>: ತಾಲ್ಲೂಕಿನ ಕೈಮರದಲ್ಲಿ ಬುಧವಾರ ಶ್ರೀನಿವಾಸ್ ಎಂಬುವವರ ಮನೆ ಬೀಗ ತೆಗೆದು ಬೀರುವಿನಲ್ಲಿದ್ದ ಒಡವೆ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.</p>.<p>ಬೀರುವಿನಲ್ಲಿದ್ದ 280 ಗ್ರಾಂ ಒಡವೆ, ₹30 ಸಾವಿರ ನಗದು ದೋಚಿದ್ದಾರೆ. ಶ್ರೀನಿವಾಸ್ ಕುಟುಂಬದವರು ಮನೆಗೆ ಬೀಗ ಹಾಕಿ ಕೀ ಅನ್ನು ವಿದ್ಯುತ್ ಮೀಟರ್ ಮೇಲಿಟ್ಟು ತೆರಳಿದ್ದರು. ಇದನ್ನು ಗಮನಿಸಿದ ಕಳ್ಳರು ಮನೆಯ ಬೀಗ ತೆಗೆದು ಬಂಗಾರದ ಒಡವೆ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.</p>.<p>ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ತಾಲ್ಲೂಕಿನ ಕೈಮರದಲ್ಲಿ ಬುಧವಾರ ಶ್ರೀನಿವಾಸ್ ಎಂಬುವವರ ಮನೆ ಬೀಗ ತೆಗೆದು ಬೀರುವಿನಲ್ಲಿದ್ದ ಒಡವೆ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.</p>.<p>ಬೀರುವಿನಲ್ಲಿದ್ದ 280 ಗ್ರಾಂ ಒಡವೆ, ₹30 ಸಾವಿರ ನಗದು ದೋಚಿದ್ದಾರೆ. ಶ್ರೀನಿವಾಸ್ ಕುಟುಂಬದವರು ಮನೆಗೆ ಬೀಗ ಹಾಕಿ ಕೀ ಅನ್ನು ವಿದ್ಯುತ್ ಮೀಟರ್ ಮೇಲಿಟ್ಟು ತೆರಳಿದ್ದರು. ಇದನ್ನು ಗಮನಿಸಿದ ಕಳ್ಳರು ಮನೆಯ ಬೀಗ ತೆಗೆದು ಬಂಗಾರದ ಒಡವೆ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.</p>.<p>ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>