ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಮಧುಗಿರಿ | ವಾರದ ಸಂತೆ ಸ್ಥಳಾಂತರ: ಪರ, ವಿರೋಧ ಚರ್ಚೆ

ಪಟ್ಟಣದಲ್ಲಿ ನಡೆದರೆ ಸಂಚಾರ ದಟ್ಟಣೆ: ಸ್ಥಳಾಂತರಿಸಿದರೆ ವ್ಯಾಪಾರಿಗಳಿಗೆ ತೊಂದರೆ
Published : 28 ಆಗಸ್ಟ್ 2024, 5:35 IST
Last Updated : 28 ಆಗಸ್ಟ್ 2024, 5:35 IST
ಫಾಲೋ ಮಾಡಿ
Comments
ಪಟ್ಟಣದ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುತ್ತಿರುವ ಸಂತೆಯನ್ನು ಇಲ್ಲಿಯೇ ಮುಂದುವರೆಸಿದರೆ ಎಲ್ಲರಿಗೂ ಅನುಕೂಲ. ಈ ಬಗ್ಗೆ ಈಗಾಗಲೇ ಸಚಿವರ ಗಮನಕ್ಕೆ ತರಲಾಗಿದೆ.
-ಕೆ.ಎಂ.ಗುರುರಾಜ್ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ
ಸದ್ಯ ಸಂತೆ ಪಟ್ಟಣದ ಹೃದಯ ಭಾಗದಲ್ಲಿ ಇರುವುದರಿಂದ ಎಲ್ಲರಿಗೂ ಅನುಕೂಲ. ಎಪಿಎಂಸಿ ಆವರಣಕ್ಕೆ ಸಂತೆ ಸ್ಥಳಾಂತರಿಸಿದರೆ ಆಟೊ ಮತ್ತು ವಾಹನಗಳನ್ನೇ ಅವಲಂಬಿಸಬೇಕಾಗುತ್ತದೆ.
-ಅರುಣ್, ವ್ಯಾಪಾರಿ
ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುತ್ತಿರುವ ಸಂತೆಯಿಂದ ಪಟ್ಟಣದಲ್ಲಿ ಸಾಕಷ್ಟು ಸಂಚಾರ ದಟ್ಟಣೆಯಾಗುತ್ತಿದೆ. ಈ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದರೆ ಪಟ್ಟಣವು ಅಭಿವೃದ್ಧಿಯಾಗುತ್ತದೆ.
-ಮನು, ಮಂಡಿ ವರ್ತಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT