ಹುಳಿಯಾರು: ಪಟ್ಟಣದ ಪೆಟ್ರೋಲ್ ಬಂದ್ ವೃತ್ತಕ್ಕೆ ಕನಕದಾಸ ವೃತ್ತ ಎಂದು ಹೆಸರಿಡುವಂತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಕಾಗಿನೆಲೆ ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಗುರುವಾರ ಹುಳಿಯಾರು ಬಂದ್ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಸಿ.ಸಿದ್ದರಾಮಯ್ಯ ತಿಳಿಸಿದರು.