ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಮುಖಂಡರಾದ ಸಂಜೀವ ಕುಮಾರ್, ರೇವಣ್ಣ ಸಿದ್ದಯ್ಯ, ನಟರಾಜ ಶೆಟ್ಟಿ, ಷಣ್ಮುಖಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಫಯಾಜ್, ನರಸಿಂಹಮೂರ್ತಿ, ಮುಖಂಡರಾದ ಸುಜಾತ, ಕೆಂಪಣ್ಣ, ಸುಲ್ತಾನ್ ಮೊಹಮದ್, ಶಿವಾಜಿ, ಕೈದಾಳ ರಮೇಶ್, ಅಸ್ಲಾಂಪಾಷ, ನ್ಯಾತೇಗೌಡ, ಕವಿತಾ, ಮಂಗಳ, ಕುತ್ಬುದ್ದೀನ್, ರಘು, ಭಾಗ್ಯ, ವಸುಂದರ ಉಪಸ್ಥಿತರಿದ್ದರು.