<p><strong>ತಿಪಟೂರು:</strong> ತಾಲ್ಲೂಕಿನ ಕೋನೇಹಳ್ಳಿ ಸಮೀಪದ ಶಂಕರಿಕೊಪ್ಪಲು ಗೇಟ್ನಲ್ಲಿ ಟ್ಯಾಂಕರ್ ಚಕ್ರಕ್ಕೆ ಸಿಲುಕಿ ಅರಸೀಕೆರೆ ತಾಲ್ಲೂಕು ಗುತ್ತಿನಗೆರೆಯ ತೀರ್ಥಕುಮಾರ್ (28) ಮೃತಪಟ್ಟಿದ್ದಾರೆ.</p>.<p>ಹೆದ್ದಾರಿ ಬಳಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದ ನೀರಿನ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಯ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆಯುತ್ತಿದ್ದಾಗ ಟ್ಯಾಂಕರ್ನಿಂದ ನೆಲಕ್ಕೆ ಜಿಗಿಯುವಾಗ ಅದೇ ಟ್ಯಾಂಕರ್ನ ಹಿಂಬಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.</p>.<p>ಹೊನ್ನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನ ಕೋನೇಹಳ್ಳಿ ಸಮೀಪದ ಶಂಕರಿಕೊಪ್ಪಲು ಗೇಟ್ನಲ್ಲಿ ಟ್ಯಾಂಕರ್ ಚಕ್ರಕ್ಕೆ ಸಿಲುಕಿ ಅರಸೀಕೆರೆ ತಾಲ್ಲೂಕು ಗುತ್ತಿನಗೆರೆಯ ತೀರ್ಥಕುಮಾರ್ (28) ಮೃತಪಟ್ಟಿದ್ದಾರೆ.</p>.<p>ಹೆದ್ದಾರಿ ಬಳಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದ ನೀರಿನ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಯ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆಯುತ್ತಿದ್ದಾಗ ಟ್ಯಾಂಕರ್ನಿಂದ ನೆಲಕ್ಕೆ ಜಿಗಿಯುವಾಗ ಅದೇ ಟ್ಯಾಂಕರ್ನ ಹಿಂಬಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.</p>.<p>ಹೊನ್ನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>