ನ್ಯಾಯಾಧೀಶೆ ಸುಧೀರ್, ಬಿ.ಪ್ರಿಯಾಂಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಾನಕಿರಾಮ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಶೇಷನಂದನ್, ಕಾರ್ಯದರ್ಶಿ ಪ್ರಭಾಕರ್, ಸಿಡಿಪಿಒ ಸುನಿತಾ, ಕಾರ್ಮಿಕ ನಿರೀಕ್ಷಕ ಅಬ್ದುಲ್ ರಹೂಪ್, ಟಿಪಿಒ ಬಸವರಾಜು, ಶಿಕ್ಷಣ ಇಲಾಖೆಯ ವೇಣುಗೋಪಾಲ್ ರೆಡ್ಡಿ, ಚಂದ್ರಶೇಖರ್, ಬಿ.ಕೆ. ಶಿವಕುಮಾರ್, ಆರೋಗ್ಯ ಇಲಾಖೆಯ ಸುರೇಶ್, ಪಿಎಸ್ಐ ನಾರಾಯಣಸ್ವಾಮಿ, ಕೆಜಿಬಿವಿ ಶಾಲೆಯ ಉಮ್ಮಿ ಸಲ್ಮಾ ಹಾಜರಿದ್ದರು.