ರಸ್ತೆ ಬದಿಯಲ್ಲೇ ಸಂತೆ ನಡೆಯುತ್ತಿರುವುದರಿಂದ ಬಸ್, ಇತರೆ ವಾಹನಗಳು, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕೆಲವೊಮ್ಮೆ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ಬೆಸ್ಕಾಂ, ರೈತ ಸಂಪರ್ಕ ಕೇಂದ್ರ, ನಾಡ ಕಚೇರಿ, ಸಾರ್ವಜನಿಕ ಆಸ್ಪತ್ರೆ, ರೈಲು ನಿಲ್ಲಾಣ, ದೇವಸ್ಥಾನಗಳಿಗೆ ಹೋಗಲು ಜನರು ತೊಂದರೆ ಪಡುವಂತಾಗಿದೆ.