<p><strong>ಕುಣಿಗಲ್:</strong> ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋದವರ ಪೈಕಿ ಬುಧವಾರ ಬೆಳಗ್ಗೆ ಬಾಲಕಿ ನಿಪ್ರಾ (4) ಮೃತದೇಹ ಪತ್ತೆಯಾಗಿದೆ.</p><p>ಮಂಗಳವಾರ ಮಧ್ಯಾಹ್ನ 6 ಜನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸಾಧಿಯಾ ಮತ್ತು ಹರ್ಬಿನ್ ಮೃತದೇಹ ಮಂಗಳವಾರವೇ ಸಿಕ್ಕಿತ್ತು. ನೀರಿನಲ್ಲಿ ನಾಪತ್ತೆಯಾಗಿರುವ ತಬುಸಮ್, ಶಬಾನಾ ಮತ್ತು ಮೋಹಿಬ್ಗಾಗಿ ಹುಡುಕಾಟ ಮುಂದುವರಿದಿದೆ.</p><p>ಅಗ್ನಿ ಶಾಮಕದಳದ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋದವರ ಪೈಕಿ ಬುಧವಾರ ಬೆಳಗ್ಗೆ ಬಾಲಕಿ ನಿಪ್ರಾ (4) ಮೃತದೇಹ ಪತ್ತೆಯಾಗಿದೆ.</p><p>ಮಂಗಳವಾರ ಮಧ್ಯಾಹ್ನ 6 ಜನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸಾಧಿಯಾ ಮತ್ತು ಹರ್ಬಿನ್ ಮೃತದೇಹ ಮಂಗಳವಾರವೇ ಸಿಕ್ಕಿತ್ತು. ನೀರಿನಲ್ಲಿ ನಾಪತ್ತೆಯಾಗಿರುವ ತಬುಸಮ್, ಶಬಾನಾ ಮತ್ತು ಮೋಹಿಬ್ಗಾಗಿ ಹುಡುಕಾಟ ಮುಂದುವರಿದಿದೆ.</p><p>ಅಗ್ನಿ ಶಾಮಕದಳದ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>