ಟಿ.ಡಿ.ರವಿಕುಮಾರ್, ಪಿ.ಸಿ.ಸತೀಶ್, ಸಿದ್ಧರಾಜು, ನಿತಿನ್ರಾಜ್, ದಿಲೀಪ್, ತೇಜಸ್, ಶ್ರೇಯಾಂಕ್, ದರ್ಶನ್, ಪುನೀತ್, ಸುಭಾಷ್, ವಿವೇಕ್, ರವೀಂದ್ರ ಆಯ್ಕೆಯಾದವರು. ತುಮಕೂರು ಜಿಲ್ಲಾ ವಾಲಿಬಾಲ್ ಅಸೋಷಿಯೇಷನ್ ವತಿಯಿಂದ ಸಂಘದ ಅಧ್ಯಕ್ಷ ಗಂಗಾಧರಗೌಡ, ಉಪಾಧ್ಯಕ್ಷ ಟಿ.ವಿ.ರಘುಪ್ರಸಾದ್, ಕಾರ್ಯದರ್ಶಿ ಟಿ.ಬಿ.ರವೀಂದ್ರ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದೆ.