<p><strong>ತಿಪಟೂರು</strong>: ಯುವಜನತೆ ತಂತ್ರಜ್ಞಾನದೊಂದಿಗೆ ಕೌಶಲ ನವೀಕರಿಸಬೇಕು. ತಮ್ಮ ಗುರಿಯನ್ನು ಕೇವಲ ಹಣಗಳಿಸುವ ಉದ್ಯೋಗಕ್ಕಲ್ಲದೆ ಸದೃಡ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಡೀನ್ ಪಿ.ಪರಮಶಿವಯ್ಯ ಹೇಳಿದರು.</p>.<p>ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಿಂದ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ಡೇ ಉದ್ಘಾಟಿಸಿ ಮಾತನಾಡಿದರು.</p>.<p>ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ಸಿಂಗ್ ಪ್ರಧಾನಿಯಾದ ಅವಧಿಯಲ್ಲಿ ಆರ್ಥಿಕ ಉದಾರೀಕರಣಕ್ಕೆ ಮುನ್ನುಡಿ ಬರೆದರು. ವಿದೇಶಿ ಹೂಡಿಕೆಗೆ ತೆರೆದುಕೊಳ್ಳುವಿಕೆ ಬಂಡವಾಳ ಮಾರುಕಟ್ಟೆ ಸುಧಾರಿಸುವುದು ದೇಶೀಯ ವ್ಯಾಪಾರ ನಿಯಂತ್ರಣ ನೀತಿ ಹೊರತಂದರು. ವಿದ್ಯಾರ್ಥಿಗಳು ಹಣವನ್ನು ನೀರಿನಂತೆ ಸಂಗ್ರಹಿಸಬೇಕು, ತೀರ್ಥದಂತೆ ಬಳಸಬೇಕು ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಎಂ.ಆರ್.ಸಂಗಮೇಶ್, ಜಿ.ಪಿ.ದೀಪಕ್, ಜಿ.ಎಸ್.ಉಮಾಶಂಕರ್, ಜಿ.ಡಿ.ಗುರುಮೂರ್ತಿ, ದೀಪ್ತಿ ಅಮಿತ್, ಮಿಟ್ಟ ಶೇಖರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಯುವಜನತೆ ತಂತ್ರಜ್ಞಾನದೊಂದಿಗೆ ಕೌಶಲ ನವೀಕರಿಸಬೇಕು. ತಮ್ಮ ಗುರಿಯನ್ನು ಕೇವಲ ಹಣಗಳಿಸುವ ಉದ್ಯೋಗಕ್ಕಲ್ಲದೆ ಸದೃಡ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಡೀನ್ ಪಿ.ಪರಮಶಿವಯ್ಯ ಹೇಳಿದರು.</p>.<p>ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಿಂದ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ಡೇ ಉದ್ಘಾಟಿಸಿ ಮಾತನಾಡಿದರು.</p>.<p>ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ಸಿಂಗ್ ಪ್ರಧಾನಿಯಾದ ಅವಧಿಯಲ್ಲಿ ಆರ್ಥಿಕ ಉದಾರೀಕರಣಕ್ಕೆ ಮುನ್ನುಡಿ ಬರೆದರು. ವಿದೇಶಿ ಹೂಡಿಕೆಗೆ ತೆರೆದುಕೊಳ್ಳುವಿಕೆ ಬಂಡವಾಳ ಮಾರುಕಟ್ಟೆ ಸುಧಾರಿಸುವುದು ದೇಶೀಯ ವ್ಯಾಪಾರ ನಿಯಂತ್ರಣ ನೀತಿ ಹೊರತಂದರು. ವಿದ್ಯಾರ್ಥಿಗಳು ಹಣವನ್ನು ನೀರಿನಂತೆ ಸಂಗ್ರಹಿಸಬೇಕು, ತೀರ್ಥದಂತೆ ಬಳಸಬೇಕು ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಎಂ.ಆರ್.ಸಂಗಮೇಶ್, ಜಿ.ಪಿ.ದೀಪಕ್, ಜಿ.ಎಸ್.ಉಮಾಶಂಕರ್, ಜಿ.ಡಿ.ಗುರುಮೂರ್ತಿ, ದೀಪ್ತಿ ಅಮಿತ್, ಮಿಟ್ಟ ಶೇಖರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>