ವಿವಿಯ ಹಂಗಾಮಿ ಕುಲಪತಿ ಎಂ.ಕೆ.ರಮೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಏಪ್ರಿಲ್ 12 (ಗುರುವಾರ) ಬೆಳಿಗ್ಗೆ 9.30ಕ್ಕೆ ನಿಮ್ಹಾನ್ಸ್ ಸಮಾವೇಶ ಕೇಂದ್ರದಲ್ಲಿ ಘಟಿಕೋತ್ಸವ ನಡೆಯಲಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಜುಭಾಯ್ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.