‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಪಂಚವೇ ಭಾರತದತ್ತ ನೋಡುತ್ತಿದೆ. ಬಡವರ, ರೈತರ, ಕಾರ್ಮಿಕರ ಹಾಗೂ ಯುವಕರ ಪರ ಯೋಜನೆಗಳನ್ನು ಜಾರಿಗೊಳಿಸಿ, ಸ್ವಚ್ಛ ಹಾಗೂ ದಕ್ಷ ಆಡಳಿತ ನೀಡಲಾಗುತ್ತಿದೆ. ಮೋದಿಯವರ ಅಭಿವೃದ್ಧಿಯ ಚಿಂತನೆಗೆ ದೇಶದ ಜನತೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ’ ಎಂದರು.