ಬಾಲಗಂಗಾಧರನಾಥ ಸ್ವಾಮೀಜಿ ಹಿಂದೂ ಸಂಸ್ಕೃತಿಯ ಮೂರ್ತರೂಪವಾಗಿದ್ದರು. ಸನಾತನ ಹಿಂದೂ ಸಂಸ್ಕೃತಿಯ ಪ್ರಬಲ ವಕ್ತಾರರೂ ಆಗಿದ್ದರು. ಸಂಸ್ಕೃತ– ಸಂಸ್ಕೃತಿಯನ್ನು ಅನ್ಯೋನ್ಯವಾಗಿಸಿಕೊಂಡು ಬದುಕಿದ್ದರು. ಮಠವು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆಧ್ಯಾತ್ಮಿಕ ಶಕ್ತಿ ಕೇಂದ್ರವಾಗಿ ರೂಪಗೊಂಡಿತು ಎಂದು ಹೇಳಿದರು.