ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಜಂಟಿ ನಿರ್ದೇಶಕ ಎಂ.ಸಿ.ಶ್ರೀನಿವಾಸಯ್ಯ, ಕಾನೂನು ಮಾಪನ ಇಲಾಖೆ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಇಲಾಖೆಯ ಉಪ ನಿರ್ದೇಶಕರು, ರಾಜ್ಯ ಉಗ್ರಾಣ ನಿಗಮ ತುಮಕೂರು ಘಟಕ-1 ಮತ್ತು 2, ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇದ್ದರು.