ಅರಣ್ಯ ಇಲಾಖೆ ಸಚಿವ ಆನಂದ್ ಸಿಂಗ್, ಸಿರಗುಪ್ಪ ಶಾಸಕ ಸೋಮಲಿಂಗಪ್ಪ, ಕರ್ನಾಟಕ ರಾಜ್ಯ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಪ್ರಸಾದ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತೆ ಶ್ಯಾಮಲಾ ಇಕ್ಬಾಲ್, ಜಂಟಿ ನಿರ್ದೇಶಕ ಶ್ರೀನಿವಾಸಯ್ಯ, ಸಪ್ತಗಿರಿ ಆಗ್ರೊ ಇಂಡಸ್ಟ್ರೀಸ್ ಮಾಲೀಕ ಶ್ರೀಧರ್ ಬಾಬು, ಪ್ರಮುಖರಾದ ರಾಮೇಶ್ವರಪ್ಪ, ಗಿರೀಶ್, ವಿಶ್ವಾರಾಧ್ಯ, ಪ್ರಸಾದ್ ಇದ್ದರು.