<p><strong>ಗುಬ್ಬಿ</strong>: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರವಾಹನ ನೀಡಿ ಅಪಘಾತಕ್ಕೆ ಕಾರಣವಾಗಿದ್ದ ತಂದೆ ನಾಗೇಂದ್ರ ಕುಮಾರ್ ಅವರಿಗೆ ನ್ಯಾಯಾಧೀಶೆ ಅನುಪಮಾ ಡಿ ಅವರು ₹25 ಸಾವಿರ ದಂಡ ಹಾಗೂ ಒಂದು ದಿನದ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.</p>.<p>2024ರಲ್ಲಿ ಪಟ್ಟಣದಲ್ಲಿ ಬೈಕ್ ಹಾಗೂ ಬಸ್ ನಡುವೆ ನಡೆದಿದ್ದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.</p><p>ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರ ಅಕ್ಷತಾ ವಿಶ್ವನಾಥ್ ವಾದ ಮಂಡಿಸಿದ್ದರು.</p>
<p><strong>ಗುಬ್ಬಿ</strong>: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರವಾಹನ ನೀಡಿ ಅಪಘಾತಕ್ಕೆ ಕಾರಣವಾಗಿದ್ದ ತಂದೆ ನಾಗೇಂದ್ರ ಕುಮಾರ್ ಅವರಿಗೆ ನ್ಯಾಯಾಧೀಶೆ ಅನುಪಮಾ ಡಿ ಅವರು ₹25 ಸಾವಿರ ದಂಡ ಹಾಗೂ ಒಂದು ದಿನದ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.</p>.<p>2024ರಲ್ಲಿ ಪಟ್ಟಣದಲ್ಲಿ ಬೈಕ್ ಹಾಗೂ ಬಸ್ ನಡುವೆ ನಡೆದಿದ್ದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.</p><p>ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರ ಅಕ್ಷತಾ ವಿಶ್ವನಾಥ್ ವಾದ ಮಂಡಿಸಿದ್ದರು.</p>