ಮೂವರು ಪೊಲೀಸರಿಗೆ ನೋಟಿಸ್: ಸಿ.ಎಸ್.ಪುರ ಠಾಣೆ ಸಬ್ಇನ್ಸ್ಪೆಕ್ಟರ್ ನಾಗರಾಜು, ಬೀಟ್ ಕಾನ್ಸ್ಟೆಬಲ್ ಹಾಗೂ ಹೆಡ್ಕಾನ್ಸ್ಟೆಬಲ್ಗೆ ಕಾರಣ ಕೇಳಿ ಈಗಾಗಲೇ ನೋಟಿಸ್ ನೀಡಲಾಗಿದೆ. ಅವರು ನೀಡುವ ಉತ್ತರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಳುಹಿಸಲಾಗುವುದು ಎಂದು ಸರ್ಕಲ್ ಇನ್ಸ್ಪೆಕ್ಟರ್ ರಾಮಕೃಷ್ಣಯ್ಯ ತಿಳಿಸಿದ್ದಾರೆ.