ಮದ್ದಕನಹಳ್ಳಿ ಸಭೆ: ತಾಲ್ಲೂಕಿನ ಮದ್ದಕ್ಕನಹಳ್ಳಿಯಲ್ಲಿ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ, ಸಂಸದ ಪ್ರತಾಪಸಿಂಹ, ಎ.ನಾರಾಯಣಸ್ವಾಮಿ, ಶಾಸಕ ಚಂದ್ರಪ್ಪ, ಸುನೀಲ್ ವಲ್ಯಾಪುರೆ, ಬಿ.ಕೆ.ಮಂಜುನಾಥ್, ಪೆದ್ದರಾಜು, ಜಗದೀಶ್ ಚೌದರಿ ಅವರು ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರ ಪರ ಪ್ರಚಾರ ನಡೆಸಿದರು.