ಕೆಐಎಡಿಬಿ, ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ‘ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಸವ ಲತ್ತುಗಳನ್ನು ಒದಗಿಸಲಾಗುತ್ತಿದೆ. ಇದು ಸಮರ್ಪಕವಾಗಿ ಬಳಕೆಯಾಗಬೇಕು. ಮಾದರಿ ಕೈಗಾರಿಕಾ ಪ್ರದೇಶವಾಗಿ ರೂಪು ಗೊಳ್ಳಬೇಕು. ವ್ಯವಸ್ಥಿತವಾಗಿ ಕೆಲಸ ಮಾಡಿ, ಮೂಲ ಸೌಕರ್ಯಗಳು ಸಮ ರ್ಪಕವಾಗಿ ಇರುವಂತೆ ನೋಡಿಕೊಂಡರೆ ಇಲ್ಲಿಗೆ ಮತ್ತಷ್ಟುಕೈಗಾರಿಕೆಗಳು ಬರಲಿವೆ’ ಎಂದು ಹೇಳಿದರು.