ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕಲ್ಯಾಣಿ, ಹಾಥರಸ್ ಅತ್ಯಾಚಾರ ಪ್ರಕರಣಕ್ಕೆ ನಾಗರಿಕ ಸಮಾಜ ತಲೆತಗ್ಗಿಸಬೇಕು. ದುರಂತ ಎಂದರೆ ಮಾನವೀಯ ಮೌಲ್ಯಗಳನ್ನು ಸರ್ಕಾರ ಕಳೆದುಕೊಂಡಿದೆ. ರಾಮರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ನಿರೀಕ್ಷಿಸಲು ಸಾಧ್ಯವಿಲ್ಲ. ಉನ್ನತ ನೀತಿ, ಸಂಸ್ಕೃತಿ, ಸಮಾನತೆಯ ಸಮಾಜ ನಿರ್ಮಿಸಬೇಕು ಎಂದು ಹೇಳಿದರು.