ಬಿಇಒ ಎನ್.ಎಸ್.ಸುಧಾಕರ್ ಮಾತನಾಡಿದರು. ಬಿಆರ್ಸಿ ಸುರೇಂದ್ರನಾಥ್, ಅಕ್ಷರ ದಾಸೋಹ ಅಧಿಕಾರಿ ಟಿ.ಆರ್.ರಘು, ತಾ.ಪಂ. ಇಒ ಎಸ್.ಶಿವಪ್ರಕಾಶ್, ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಪಟ್ಟಣ
ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಪಿಎಸ್ಐ ನಾಗರಾಜು, ಶಿಕ್ಷಕರಾದ ತಿಪ್ಪೇಸ್ವಾಮಿ, ಈಶ್ವರಯ್ಯ, ಲಕ್ಷ್ಮೀಪುತ್ರ, ಪರಮೇಶ್ವರ, ನರಸಿಂಹಮೂರ್ತಿ ಇದ್ದರು.