ಮೊದಲು ಕಾಂಗ್ರೆಸ್ನಲ್ಲಿದ್ದ ಮುದ್ದಹನುಮೇಗೌಡ ಅವರು ನಂತರ ಜೆಡಿಎಸ್ ಸೇರಿದ್ದರು. ಬಳಿಕ ಮತ್ತೆ ಕಾಂಗ್ರೆಸ್ಗೆ ಮರಳಿದ್ದರು. ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದರಿಂದ ತುಮಕೂರು ಸಂಸದರಾಗಿದ್ದ ಮುದ್ದಹನುಮೇಗೌಡ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.