ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ರವೀಂದ್ರ 2019ರ ಏಪ್ರಿಲ್ನಲ್ಲಿ ನಗರದ ಗುಬ್ಬಿ ವೀರಣ್ಣ ರಂಗ ಮಂದಿರದ ಬಳಿಯ ಮಹಾನಗರ ಪಾಲಿಕೆ ಮಳಿಗೆ ಬಳಿ ತನ್ನ ಸ್ನೇಹಿತ ಸಲೀಂ ಬಾಬು ಬಳಿ ಗುಜರಿ ಸಾಮಗ್ರಿ ಮಾರಾಟ ಮಾಡಿ ಅದರಿಂದ ಬಂದ ಹಣ ಹಂಚಿಕೊಳ್ಳುವ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದರು. ಸಿಮೆಂಟ್ ಇಟ್ಟಿಗೆಯನ್ನು ಸಲೀಂ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದನು.