ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ತುಮಕೂರು | ನಮ್ಮ ಕ್ಲಿನಿಕ್‌: ನೀಗದ ಔಷಧಿ ಕೊರತೆ

ಸುಸ್ಥಿತಿಗೆ ಮರಳುತ್ತಿವೆ ಕ್ಲಿನಿಕ್‌; ವೈದ್ಯರು, ಸಿಬ್ಬಂದಿ ನೇಮಕ
Published : 19 ಜುಲೈ 2025, 3:14 IST
Last Updated : 19 ಜುಲೈ 2025, 3:14 IST
ಫಾಲೋ ಮಾಡಿ
Comments
ಮೆಳೆಕೋಟೆ ಕ್ಲಿನಿಕ್‌ನಲ್ಲಿರುವ ಔಷಧಿ ಸಂಗ್ರಹ ರ್‍ಯಾಕ್‌
ಮೆಳೆಕೋಟೆ ಕ್ಲಿನಿಕ್‌ನಲ್ಲಿರುವ ಔಷಧಿ ಸಂಗ್ರಹ ರ್‍ಯಾಕ್‌
ತೊಂದರೆ ಇಲ್ಲ ವೈದ್ಯರು ರೋಗಿಗಳ ಜತೆಗೆ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದರೆ ರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಸಿಬ್ಬಂದಿಯೂ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. ಈಗ ಯಾವುದೇ ತೊಂದರೆ ಇಲ್ಲ. ಎಲ್ಲ ಕೆಲಸಗಳು ಚೆನ್ನಾಗಿ ನಡೆಯುತ್ತಿವೆ.
ನಿಜಗುಣಯ್ಯ, ಜಯಪುರ
ಅಲೆಯುವುದು ತಪ್ಪಿದೆ ದೇವರಾಜ ಅರಸು ಬಡಾವಣೆಯ ಎಲ್ಲರು ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇಲ್ಲಿ ಅಗತ್ಯ ಔಷಧಿ ನೀಡುತ್ತಾರೆ. ಕ್ಲಿನಿಕ್‌ ಇರುವುದರಿಂದ ಬಡಾವಣೆ ಜನರಿಗೆ ತುಂಬಾ ಪ್ರಯೋಜನವಾಗಿದೆ. ಜ್ವರ ಬಂದರೂ ದೊಡ್ಡಾಸ್ಪತ್ರೆಗೆ ಹೋಗಬೇಕಿತ್ತು. ಈಗ ಆಸ್ಪತ್ರೆಗೆ ಅಲೆಯುವುದು ತಪ್ಪಿದೆ.
-ರಾಜು, ದಿಬ್ಬೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT