ಸ್ವಗ್ರಾಮ ಶಿರಾ ತಾಲ್ಲೂಕಿನ ಯಾದಲಡಕುನಲ್ಲಿ ಅಂತ್ಯಕ್ರಿಯೆ ನೆರವೇರಿತು. ಶಿರಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಆರಂಭಿಸಿದ ಕೃಷ್ಣಯ್ಯ, ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿಯೂ ಕೆಲಸ ಮಾಡಿದರು. ಚಿತ್ರದುರ್ಗ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಅವರು 2003ರಲ್ಲಿ ನಿವೃತ್ತರಾದರು. ಚಿತ್ರದುರ್ಗದಲ್ಲಿಯೇ ನೆಲೆಸಿದರು.