ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಶಾಲು ಹಾಕಿ ಸಚಿವ ಜಿ.ಪರಮೇಶ್ವರ ಸ್ವಾಗತಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಮುಖಂಡರಾದ ಅಸ್ಲಾಂಪಾಷ, ಮಹೇಶ್, ದಯಾನಂದಗೌಡ ಮತ್ತಿತರರು ಉಪಸ್ಥಿತರಿದ್ದರು.