ಸ್ಥಳೀಯ ಮುಖಂಡರು ಸ್ವಾಗತಕ್ಕೆ ಬ್ಯಾನರ್ಗಳನ್ನು ಕಟ್ಟಿದ್ದಾರೆ. ಹಟ್ಟಿಯ ಮಧ್ಯದಲ್ಲಿನ ಸಿದ್ದೇಶ್ವರ-ಈರಣ್ಣ- ತಿಮ್ಮಪ್ಪ ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಒಬ್ಬರು ಡಿವೈಎಸ್ಪಿ, 2 ಪಿಎಸ್ಐ, 2 ಎಸ್ಐ, 31 ಕಾನ್ಸ್ಟೆಬಲ್ ಒಳಗೊಂಡ ಪೊಲೀಸ್ ಪಡೆ ನಿಯೋಜಿಸಲಾಗಿದೆ.