<p><strong>ಗುಬ್ಬಿ:</strong> ನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿಯವರು ಅರಿವು ಮೂಡಿಸಬೇಕು ಎಂದು ಶಾಸಕ ಎಂ.ಟಿ ಕೃಷ್ಣಪ್ಪ ತಿಳಿಸಿದರು.</p>.<p>ಸೋಮವಾರ ತಾಲ್ಲೂಕಿನ ಸಿ.ಎಸ್ ಪುರ ಹೋಬಳಿ ಹಿಂಡಿಸಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಎನ್ಆರ್ಎಲ್ಎಂ ಸಂಜೀವಿನಿ ಭವನ ಉದ್ಘಾಟಿಸಿ ಮಾತನಾಡಿದರು.</p>.<p>ನರೇಗಾ ಕಾಮಗಾರಿಯಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಂಡಲ್ಲಿ ಉತ್ತಮ ಕೆಲಸಗಳಾಗಲು ಸಾಧ್ಯ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಜನರಿಗೆ ವಂಚಿಸುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಕೆಂಪಣ್ಣ, ಕೃಷ್ಣೇಗೌಡ, ಗುರುಪ್ರಕಾಶ್, ಲೋಕೇಶ್, ಪ್ರಕಾಶ್, ವೆಂಕಟೇಶ್, ನಾಗರಾಜು, ಗಂಗಾಧರ್ ಗೌಡ, ಸಿದ್ದರಾಮಯ್ಯ, ಈರಣ್ಣ, ರೇಷ್ಮ, ಭಾರತೀ ಹುಚ್ಚಯ್ಯ, ಕವಿತ ಕೃಷ್ಣಮೂರ್ತಿ, ಸುಧಾಮಣಿ, ಶ್ವೇತ, ಅನ್ನಪೂರ್ಣ, ಪ್ರೇಮ, ಮಮತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿಯವರು ಅರಿವು ಮೂಡಿಸಬೇಕು ಎಂದು ಶಾಸಕ ಎಂ.ಟಿ ಕೃಷ್ಣಪ್ಪ ತಿಳಿಸಿದರು.</p>.<p>ಸೋಮವಾರ ತಾಲ್ಲೂಕಿನ ಸಿ.ಎಸ್ ಪುರ ಹೋಬಳಿ ಹಿಂಡಿಸಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಎನ್ಆರ್ಎಲ್ಎಂ ಸಂಜೀವಿನಿ ಭವನ ಉದ್ಘಾಟಿಸಿ ಮಾತನಾಡಿದರು.</p>.<p>ನರೇಗಾ ಕಾಮಗಾರಿಯಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಂಡಲ್ಲಿ ಉತ್ತಮ ಕೆಲಸಗಳಾಗಲು ಸಾಧ್ಯ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಜನರಿಗೆ ವಂಚಿಸುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಕೆಂಪಣ್ಣ, ಕೃಷ್ಣೇಗೌಡ, ಗುರುಪ್ರಕಾಶ್, ಲೋಕೇಶ್, ಪ್ರಕಾಶ್, ವೆಂಕಟೇಶ್, ನಾಗರಾಜು, ಗಂಗಾಧರ್ ಗೌಡ, ಸಿದ್ದರಾಮಯ್ಯ, ಈರಣ್ಣ, ರೇಷ್ಮ, ಭಾರತೀ ಹುಚ್ಚಯ್ಯ, ಕವಿತ ಕೃಷ್ಣಮೂರ್ತಿ, ಸುಧಾಮಣಿ, ಶ್ವೇತ, ಅನ್ನಪೂರ್ಣ, ಪ್ರೇಮ, ಮಮತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>