<p>ತುರುವೇಕೆರೆ: ತಾಲ್ಲೂಕಿನಾದ್ಯಂತ 80 ಸರ್ಕಾರಿ ಶಾಲೆಗಳ ನೂತನಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮುಂಜೂರಾಗಿದೆ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಭಾಂಗಣ ದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವ ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಕೋವಿಡ್ನಿಂದಾಗಿ ಎರಡು ವರ್ಷ ಮಕ್ಕಳಿಗೆ ಸರಿಯಾದ ಶಿಕ್ಷಣ ಲಭಿಸಿಲ್ಲ. ಆನ್ಲೈನ್ ಶಿಕ್ಷಣದಲ್ಲಿ ಮಕ್ಕಳ ಬರವಣೆಗೆ ಸೇರಿದಂತೆ<br />ಹಲವು ವಿಷಯಗಳಲ್ಲಿ ಕುಂಠಿತಗೊಂಡಿದ್ದಾರೆ. ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಸರಿಯಾದ ಪಾಠ ನೀಡಲಾಗದೇ ಪರಿತ<br />ಪಿಸುವಂತಾಗಿದೆ. ಪೋಷಕರು ಸಹ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಪಡುವಂತಾಗಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂಜನ್ ಕುಮಾರ್, ಸದಸ್ಯೆ ಶೀಲಾಶಿವಪ್ಪ, ಮುಖಂಡರಾದ ಶ್ರೀನಿವಾಸ್, ಕಾಳಂಜಿಹಳ್ಳಿ ಸೋಮಶೇಖರ್, ರೋಟರಿ ಕ್ಲಬ್ ಅಧ್ಯಕ್ಷ ಗ್ಯಾಸ್ ಪ್ರಭುಸ್ವಾಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಮಿಹಿರಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ<br />ಪರಮೇಶ್, ಬಿಇಒ ಸಿ.ರಂಗದಾಮಯ್ಯ, ಬಿಆರ್.ಸಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರಪ್ಪ, ಕಾಲೇಜು ಪ್ರಾಂಶುಪಾಲ ಶಿವಮೂರ್ತಿ, ಶಿಕ್ಷಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ತಾಲ್ಲೂಕಿನಾದ್ಯಂತ 80 ಸರ್ಕಾರಿ ಶಾಲೆಗಳ ನೂತನಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮುಂಜೂರಾಗಿದೆ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಭಾಂಗಣ ದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವ ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಕೋವಿಡ್ನಿಂದಾಗಿ ಎರಡು ವರ್ಷ ಮಕ್ಕಳಿಗೆ ಸರಿಯಾದ ಶಿಕ್ಷಣ ಲಭಿಸಿಲ್ಲ. ಆನ್ಲೈನ್ ಶಿಕ್ಷಣದಲ್ಲಿ ಮಕ್ಕಳ ಬರವಣೆಗೆ ಸೇರಿದಂತೆ<br />ಹಲವು ವಿಷಯಗಳಲ್ಲಿ ಕುಂಠಿತಗೊಂಡಿದ್ದಾರೆ. ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಸರಿಯಾದ ಪಾಠ ನೀಡಲಾಗದೇ ಪರಿತ<br />ಪಿಸುವಂತಾಗಿದೆ. ಪೋಷಕರು ಸಹ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಪಡುವಂತಾಗಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂಜನ್ ಕುಮಾರ್, ಸದಸ್ಯೆ ಶೀಲಾಶಿವಪ್ಪ, ಮುಖಂಡರಾದ ಶ್ರೀನಿವಾಸ್, ಕಾಳಂಜಿಹಳ್ಳಿ ಸೋಮಶೇಖರ್, ರೋಟರಿ ಕ್ಲಬ್ ಅಧ್ಯಕ್ಷ ಗ್ಯಾಸ್ ಪ್ರಭುಸ್ವಾಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಮಿಹಿರಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ<br />ಪರಮೇಶ್, ಬಿಇಒ ಸಿ.ರಂಗದಾಮಯ್ಯ, ಬಿಆರ್.ಸಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರಪ್ಪ, ಕಾಲೇಜು ಪ್ರಾಂಶುಪಾಲ ಶಿವಮೂರ್ತಿ, ಶಿಕ್ಷಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>