‘ಯಾರು, ಕರ್ನಾಟಕದ ಮುಖ್ಯಮಂತ್ರಿ ಆ ರೀತಿ ಹೇಳಿದ್ದಾರೆಯೆ! ಮುಖ್ಯಮಂತ್ರಿ ಹೇಳಿದ್ದಾರೆ ಎಂದರೆ ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಮುಖ್ಯಮಂತ್ರಿಗೆ ಎರಡು ವರ್ಷಗಳ ಹಿಂದೆಯೇ ದಾಳಿ ಬಗ್ಗೆ ತಿಳಿದಿದ್ದರೆ ದೇಶದ ರಕ್ಷಣೆ ದೃಷ್ಟಿಯಿಂದ ಗಮನಕ್ಕೆ ತರಬಹುದಿತ್ತು. ಎರಡು ವರ್ಷ ಸುಮ್ಮನೆ ಇದ್ದರು ಎಂದರೆ ಅವರಿಗೂ ಆತ್ಮಹತ್ಯಾ ದಾಳಿಕೋರನಿಗೂ ವ್ಯತ್ಯಾಸವಿಲ್ಲ’ ಎಂದರು.