ಚಿರತೆಯ ಹೊಟ್ಟೆಯ ಬಲ ಭಾಗಗಕ್ಕೆ ಪೆಟ್ಟು ಬಿದ್ದಿದೆ. ಚಿರತೆ ಒದ್ದಾಟ ಕಂಡ ಗ್ರಾಮಸ್ಥರು ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ತಿಮ್ಲಾಪುರ ಅರಣ್ಯ ಧಾಮಕ್ಕೆ ಕೊಂಡೊಯ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿರತೆಯನ್ನು ನೋಡಲು ನೂರಾರುಜನರು ಜಮಾಯಿಸಿದ್ದರು.