ಹೋರಾಟ ಸಮಿತಿ ಅಧ್ಯಕ್ಷ ಬಿ.ಎಂ.ಹುಚ್ಚೇಗೌಡ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ, ಧರ್ಮೇಂದ್ರ ಕುಮಾರ್, ತಲಕಾಡು ಚಿಕ್ಕರಂಗೇಗೌಡ, ವೈ.ಎಚ್.ಹುಚ್ಚಯ್ಯ, ಬರಹಗಾರ್ತಿ ಕೆ.ಷರೀಪಾ, ಬಿಜೆಪಿ ಮುಖಂಡ ರಾಜೇಶ್ ಗೌಡ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮ, ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ, ಜಿ.ಕೆ.ನಾಗಣ್ಣ, ಬಿ.ಎನ್. ಜಗದೀಶ್, ಅಬ್ದುಲ್ ಮುನಾಫ್, ಜಯರಾಮಯ್ಯ, ಬಲರಾಮ, ಮಾತನಾಡಿದರು.