ತುಮಕೂರಿನಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರರು ಮತ್ತು ವಿದ್ಯಾರ್ಥಿಗಳು
₹3 ಕೋಟಿ ವೆಚ್ಚ
ಪ್ರತಿ ವರ್ಷ 10 ಸಾವಿರ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತಿದೆ. ಇದಕ್ಕಾಗಿ ₹3 ಕೋಟಿ ವ್ಯಯಿಸಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರದ ಜತೆ ಸಂಘರ್ಷ ಇಲ್ಲ. ಅನಿವಾರ್ಯ ಸಮಯದಲ್ಲಿ ಹೋರಾಟ ಮಾಡುತ್ತೇವೆ. ಸಿ.ಎಸ್.ಷಡಾಕ್ಷರಿ ಅಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ಸಂಘ