‘ಜೀವನ ಸಿದ್ಧತೆ ಬೇರೆ. ಪರೀಕ್ಷಾ ಸಿದ್ಧತೆಯೇ ಬೇರೆ. ವಿದ್ಯಾರ್ಥಿಗಳು ನೊಣಗಳಾಗಬಾರದು. ಜೇನು ನೊಣಗಳಾಗಬೇಕು. ಈ ನಿಟ್ಟಿನಲ್ಲಿ ಏಕಾಗ್ರತೆಯನ್ನು ಬೆಳೆಸಿಕೊಂಡು ಸಾಧನೆಯತ್ತ ಹೆಜ್ಜೆ ಇಡಬೇಕು. ಸಾಧಿಸುವುದು ಇನ್ನು ಇದೇ ಎಂಬ ಚಿಂತನೆ ನಿಮ್ಮನ್ನು ಕ್ರಿಯಾಶೀಲರನ್ನಾಗಿಸುತ್ತದೆ. ಸಾಧನೆಗೆ ಶ್ರಮ, ಆತ್ಮವಿಶ್ವಾಸ, ಭರವಸೆ, ನಂಬಿಕೆಯೇ ಮೂಲ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.