ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಡಿವೈಎಸ್ಪಿ ಧರಣೀಶ್, ಉಪ ವಿಭಾಗಾಧಿಕಾರಿ ಚಂದ್ರಶೇಕರಯ್ಯ, ತಹಶೀಲ್ದಾರ್ ವರದರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ರಮಾ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ರವೀಂದ್ರ ರೆಡ್ಡಿ, ಸಹಾಯಕ ನಿರ್ದೇಶಕ ಶಿವಣ್ಣ, ಮುಖಂಡ ನರಸಿಂಹಯ್ಯ, ಅಕ್ಕಲಪ್ಪ, ಮೈಲಾರರೆಡ್ಡಿ ಉಪಸ್ಥಿತರಿದ್ದರು.