<p>ಪಾವಗಡ: ಸಂವಿಧಾನದಿಂದ ಎಲ್ಲ ಸಮುದಾಯದವರಿಗೆ ಸಮಾನತೆ ಮತ್ತು ಸಮಾನ ಅವಕಾಶಗಳು ದೊರೆತಿವೆ ಎಂದು ನ್ಯಾಯಾಧೀಶೆ ಸಿ.ಎನ್ ಮುನಿರತ್ನಮ್ಮ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲ ಸಂಘದಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.</p>.<p>ಸಮಾಜದಲ್ಲಿ ಎಲ್ಲಾ ವರ್ಗಗಳಿಗೂ ನ್ಯಾಯ ಸಿಗುವಂತೆ ಮಾಡಿದ ಧೀಮಂತ ವ್ಯಕ್ತಿ ಡಾ. ಬಿಆರ್ ಅಂಬೇಡ್ಕರ್. ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಸಮಾನವಾಗಿ ಜೀವಿಸಲು ಅವಕಾಶ ದೊರೆತಿರುವುದು ಸಂವಿಧಾನದಿಂದ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಆರ್ ರಂಗನಾಥ್, ಉಪಾಧ್ಯಕ್ಷ ಹನುಮಂತರಾಯ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಟಿ.ಎನ್. ಪೇಟೆ ರಮೇಶ್ , ಹಿರಿಯ ವಕೀಲ ನಾಗೇಂದ್ರಪ್ಪ, ಎಸ್.ಎನ್. ಮರಳಿಧರ್, ಯಜ್ಞನಾರಾಯಣ, ಸರ್ಕಾರಿ ವಕೀಲ ರಮೇಶ್ ಬಾಬು, ಕೋರ್ಟ್ ಪೊಲೀಸ್ ಮಹೇಶ್, ರಘು ನಂದನ್, ಅಂಬರೀಶ್, ಆರ್. ಹನುಮಂತ ರಾಯ, ವಾಸುದೇವಮೂರ್ತಿ, ಪಿ. ರಮೇಶ್, ಅಂಜಿ ಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-439793306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಸಂವಿಧಾನದಿಂದ ಎಲ್ಲ ಸಮುದಾಯದವರಿಗೆ ಸಮಾನತೆ ಮತ್ತು ಸಮಾನ ಅವಕಾಶಗಳು ದೊರೆತಿವೆ ಎಂದು ನ್ಯಾಯಾಧೀಶೆ ಸಿ.ಎನ್ ಮುನಿರತ್ನಮ್ಮ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲ ಸಂಘದಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.</p>.<p>ಸಮಾಜದಲ್ಲಿ ಎಲ್ಲಾ ವರ್ಗಗಳಿಗೂ ನ್ಯಾಯ ಸಿಗುವಂತೆ ಮಾಡಿದ ಧೀಮಂತ ವ್ಯಕ್ತಿ ಡಾ. ಬಿಆರ್ ಅಂಬೇಡ್ಕರ್. ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಸಮಾನವಾಗಿ ಜೀವಿಸಲು ಅವಕಾಶ ದೊರೆತಿರುವುದು ಸಂವಿಧಾನದಿಂದ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಆರ್ ರಂಗನಾಥ್, ಉಪಾಧ್ಯಕ್ಷ ಹನುಮಂತರಾಯ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಟಿ.ಎನ್. ಪೇಟೆ ರಮೇಶ್ , ಹಿರಿಯ ವಕೀಲ ನಾಗೇಂದ್ರಪ್ಪ, ಎಸ್.ಎನ್. ಮರಳಿಧರ್, ಯಜ್ಞನಾರಾಯಣ, ಸರ್ಕಾರಿ ವಕೀಲ ರಮೇಶ್ ಬಾಬು, ಕೋರ್ಟ್ ಪೊಲೀಸ್ ಮಹೇಶ್, ರಘು ನಂದನ್, ಅಂಬರೀಶ್, ಆರ್. ಹನುಮಂತ ರಾಯ, ವಾಸುದೇವಮೂರ್ತಿ, ಪಿ. ರಮೇಶ್, ಅಂಜಿ ಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-439793306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>