ಸೋಮವಾರ, 2 ಫೆಬ್ರುವರಿ 2026
×
ADVERTISEMENT
ADVERTISEMENT

ಅರಸೀಕೆರೆ ಠಾಣೆಯಲ್ಲಿ ಸಿಬ್ಬಂದಿ ಕೊರತೆ | ಜನ ಹೈರಾಣು: ಪೊಲೀಸರಿಗೆ ತಲೆನೋವು

Published : 2 ಫೆಬ್ರುವರಿ 2026, 6:51 IST
Last Updated : 2 ಫೆಬ್ರುವರಿ 2026, 6:51 IST
ಫಾಲೋ ಮಾಡಿ
Comments
ಸಂಚಾರಿ ನಿಯಮ ಪಾಲನೆ ಪೋಕ್ಸೊ ಮಹಿಳಾ ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ತಂಡ ರೂಪಿಸುವ ಅಗತ್ಯವಿದೆ. ತಾಲ್ಲೂಕಿನ ಪೊಲೀಸ್‌ ಸಿಬ್ಬಂದಿ ಕೊರತೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. 
ಆರ್‌.ರಮೇಶ್‌, ಅಟ್ರಾಸಿಟಿ ಸಮಿತಿ ಸದಸ್ಯ
ನಿಡಗಲ್‌ ಹೋಬಳಿ ಅರಸೀಕೆರೆ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಶೇ 80ರಷ್ಟು ಗ್ರಾಮಗಳು ಆಂಧ್ರದ ಗಡಿ ಹಂಚಿಕೊಂಡಿರುವುದರಿಂದ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು.
ಲೋಕೇಶ್‌ ಪಾಳೇಗಾರ್‌ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ
ಆಂಧ್ರದ ಗಡಿಯಲ್ಲಿ ಸದಾ ಅಪರಾಧ ಚಟುವಟಿಕೆಗಳು ನಡೆಯುತ್ತಿರುತ್ತವೆ. ಅಲ್ಲಿನ ಪೊಲೀಸರಿಂದ ತಪ್ಪಿಸಿಕೊಂಡು ಗಡಿಯೊಳಗೆ ಪ್ರವೇಶಿಸುವವರ ಮೇಲೆ ನಿಗಾ ವಹಿಸುವ ಅನಿವಾರ್ಯತೆ ಇದೆ. ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಠಾಣೆಗೆ ಈಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಆದ್ಯತೆ ಮೇರೆಗೆ ಹೆಚ್ಚುವರಿ ಹುದ್ದೆ ಸೃಷ್ಟಿಸಬೇಕು.
ಎಂ.ನಾಗರಾಜು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ
ಲಿಂಗದಹಳ್ಳಿ ರಂಗಸಮುದ್ರ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಈ ಭಾಗದ ಗ್ರಾಮಗಳು ಆಂಧ್ರ ಹಾಗೂ ಚಳ್ಳಕೆರೆ ತಾಲ್ಲೂಕಿನ ಗಡಿಯನ್ನೂ ಹಂಚಿಕೊಂಡಿವೆ. ಹೀಗಾಗಿ ಎರಡು ಜಿಲ್ಲೆಗಳನ್ನು ಸಂಪರ್ಕಿಸುವ ಲಿಂಗದಹಳ್ಳಿ ಗಡಿಯಲ್ಲಿ ಹೊರಠಾಣೆ ಸ್ಥಾಪಿಸಿ ಸಿಬ್ಬಂದಿ ಸೌಕರ್ಯಗಳನ್ನು ಕಲ್ಪಿಸಬೇಕು.
ಎಲ್‌.ಹನುಮೇಶ್‌ ಲಿಂಗದಹಳ್ಳಿ ಗ್ರಾ.ಪಂ. ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT