ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಿಲು ಬೇಟೆ: ಬಂಧನ

Last Updated 18 ಜೂನ್ 2019, 16:48 IST
ಅಕ್ಷರ ಗಾತ್ರ

ಕುಣಿಗಲ್‌: ನಾಡ ಬಂದೂಕಿನಿಂದ ನವಿಲು ಬೇಟೆಯಾಡಿದ ಆರೋಪದ ಮೇರೆಗೆ ಅಮೃತೂರು ಹೋಬಳಿಯ ಸೆಣಬಕೊಪ್ಪಲಿನ ಶ್ರೀನಿವಾಸ್‌ ಎಂಬುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಶ್ರೀನಿವಾಸ್‌ ತನ್ನ ಮನೆಯ ಹಿಂಬದಿಯ ಜಮೀನಿಗೆ ಬಂದಿದ್ದ ನವಿಲನ್ನು ಸೋಮವಾರ ರಾತ್ರಿ ಬೇಟೆಯಾಡಿದ್ದರು. ಮಂಗಳವಾರ ಬೆಳಿಗ್ಗೆ ಮಾಂಸಾಹಾರ ತಯಾರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ವಲಯ ಅರಣ್ಯ ಅಧಿಕಾರಿ ಸ್ಥಳಕ್ಕೆ ಬಂದು ಮಾಂಸ, ನಾಡಬಂದೂಕನ್ನು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT