ತುಮಕೂರು ಹಿರೇಮಠದ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪ್ರಮುಖರಾದ ಎಂ.ಕೆ.ನಾಗರಾಜರಾವ್, ಬೇಲೂರು ಸ್ವಾಮಿ, ಡಾ.ಎಂ.ಆರ್.ಹುಲಿನಾಯ್ಕರ್ ನುಡಿನಮನ ಸಲ್ಲಿಸಿದರು. ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ ಕಾರ್ಯದರ್ಶಿ ಬಸವರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘಟಕ ಜಿ.ಕೆ.ಶ್ರೀನಿವಾಸ್ ಸ್ವಾಗತಿಸಿದರು.