ಎಲ್ಲೆಡೆ ಚಿರತೆ ಉಪಟಳ ಹೆಚ್ಚಾಗಿದ್ದು ಜನರು ಹೈರಾಣಾಗಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆಂಬ ಚಿಂತೆ ಕಾಡುತ್ತಿರುವ ಹೊತ್ತಿನಲ್ಲೇ ನಗರ ಪ್ರದೇಶಕ್ಕೂ ಕಾಲಿಟ್ಟಿವೆ. ಇದರಿಂದ ಏನೆಲ್ಲ ಸಮಸ್ಯೆ ಆಗುತ್ತಿದೆ, ಅದಕ್ಕೆ ಪರಿಹಾರ ಇಲ್ಲವೆ? ಎಂಬ ಮಾತುಗಳು ಕೇಳಿ ಬರುತ್ತಿವೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪ್ರಾಣಿ–ಮಾನವ ಸಂಘರ್ಷದ ಮೇಲೆ ಬೆಳಕು ಚೆಲ್ಲುವ ಫೋಕಸ್...